ಆಶಾ ಕಾರ್ಯಕರ್ತರು, ಬಿಸಿಯೂಟ ತಯಾರಿಕರಿಗೆ ಗುಡ್ ನ್ಯೂಸ್

ಶುಕ್ರವಾರ, 4 ಮಾರ್ಚ್ 2022 (13:25 IST)
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಫೆ.4) ಚೊಚ್ಚಲ ಬಜೆಟ್  ಮಂಡಿಸಿದ್ದಾರೆ.
 
ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ಸಿಎಂದ ಶುಭ ಸುದ್ದಿ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವ ಧನ ಹೆಚ್ಚಳ ಮಾಡುವುದಾಗ ಬಜೆಟ್ನಲ್ಲಿ ಘೋಷಿಸಿದ್ದಾರೆ.

ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1,000 ರೂ. ಮತ್ತು ಬಿಸಿಯೂಟ ತಯಾರಿಕರಿಗೆ ತಲಾ 1.000 ಗೌರವ ಧನ ಹೆಚ್ಚಳ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ