ನಾಯಕರ ಮಕ್ಕಳಿಗೆ ಆರಂಭದಲ್ಲಿ ಮಾತ್ರ ಸಿಹಿ!

ಮಂಗಳವಾರ, 15 ಮೇ 2018 (08:58 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಮತಎಣಿಕೆಯ ಆರಂಭಿಕ ಹಂತದಲ್ಲಿ ಮಾತ್ರ ಸಿಹಿ ಸಿಕ್ಕಿದೆ. ಇದೀಗ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಬಿಟ್ಟರೆ ಉಳಿದವರೆಲ್ಲರೂ ಹಿನ್ನಡೆಯಲ್ಲಿದ್ದಾರೆ.

ಜೇವರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ, ಮೇಲುಕೋಟೆಯಲ್ಲಿ ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ, ಜೇವರ್ಗಿಯಲ್ಲಿ ಡಾ. ಅಜಯ್ ಸಿಂಗ್ ಗೆ ಹಿನ್ನಡೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ