ರೈತರಿಗೆ ಬಂಪರ್ ಆಫರ್ ಕೊಡಲು ಕೇಂದ್ರ ಇಂದು ಮಹತ್ವದ ಘೋಷಣೆ!
ಭತ್ತ ಮತ್ತು ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡುವುದು ಮತ್ತು ಮುಂಗಾರಿನ ಸುಮಾರು 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವ ನಿಟ್ಟಿನಲ್ಲಿ ಈ ಸಂಪುಟ ಸಭೆ ನಡೆಯಲಿದೆ.
ಭತ್ತಕ್ಕೆ 200 ರೂ. ಮತ್ತು ರಾಗಿಗೆ 900 ರೂ. ಬೆಂಬಲ ಬೆಲೆ ಘೋಷಿಸುವ ಸಾಧ್ಯತೆಯಿದೆ. ಕೇಂದ್ರ ಈ ಘೋಷಣೆ ಮಾಡಿದರೆ ರೈತರಿಗೆ ಭಾರೀ ಲಾಭವಾಗಲಿದೆ. ಇದರಿಂದ ರೈತರಿಗೆ ಭಾರೀ ಲಾಭವಾಗಲಿದ್ದು, ಮೋದಿ ಸರ್ಕಾರದ ಮಹತ್ವದ ನಿರ್ಧಾರ ಇದಾಗಲಿದೆ.