ಮಂಡ್ಯ ಜನರಿಗೆ ಸಿಹಿ ಸುದ್ದಿ

ಬುಧವಾರ, 23 ಫೆಬ್ರವರಿ 2022 (13:52 IST)
ಮಂಡ್ಯ : ಈ ಬಾರಿಯ ಬಜೆಟ್ನಲ್ಲಿ ನಗರದ ಜನರಿಗೆ ಸಿಹಿ ಸುದ್ದಿ ಸಿಗಲಿದ್ದು,
 
ಕಾರ್ಖಾನೆಯು ರೈತರಿಗೆ ಅನುಕೂಲವಾಗಬೇಕು ಎಂಬುದೆ ನಮ್ಮ ಉದ್ದೇಶವಾಗಿದೆ. ಈಗಾಗಲೇ ಕಾರ್ಖಾನೆಯ ಕುರಿತು ತಾಂತ್ರಿಕ ಸಮಿತಿ ರಚನೆಯಾಗಿದೆ ಎಂದರು. 

ಸಮಿತಿಯು ನೀಡುವ ಸಲಹೆಗಳ ಆಧಾರದ ಮೇಲೆ ಕಾರ್ಖಾನೆ ಆರಂಭಿಸುತ್ತೇವೆ. ಈ ಬಾರಿ ಬಜೆಟ್ನಲ್ಲಿ ಮಂಡ್ಯದ ಜನರಿಗೆ ಸಿಹಿ ಸುದ್ದಿ ಸಿಗಲಿದೆ. ಇದು ಖಾಸಗಿ ಸಹಭಾಗಿತ್ವದಲ್ಲಿ ಮಾಡಬೇಕೇ ಅಥವಾ ಸರ್ಕಾರಿ ಸ್ವಾಮ್ಯದಲ್ಲಿ ಆರಂಭಿಸಬೇಕೇ ಎಂಬುದು ತಾಂತ್ರಿಕ ಸಮಿತಿ ನೀಡುವ ವರದಿ ಆಧಾರದ ಮೇಲೆ ನಿರ್ಧಾರವಾಗುತ್ತೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ