ಕರ್ನಾಟಕ ಕುರುಕ್ಷೇತ್ರದಲ್ಲಿ ಗೆಲ್ಲೋದ್ಯಾರು? ಸೋಲೋದ್ಯಾರು ?

ಶನಿವಾರ, 13 ಮೇ 2023 (08:29 IST)
ಬೆಂಗಳೂರು :  ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಲಾದ ಕರ್ನಾಟಕದ ಭವಿಷ್ಯ ಏನು ಎಂಬುದು ಇಂದು ನಿರ್ಧಾರವಾಗಲಿದೆ. ಮತ ಎಣಿಕೆಗಾಗಿ ಬೆಂಗಳೂರಿನಲ್ಲಿ ನಾಲ್ಕು ಕಡೆ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಕಲ ಸಿದ್ಧತೆಗಳು ನಡೆದಿವೆ.
 
ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು 10, 11 ಗಂಟೆಗೆ ಯಾರಿಗೆ ಅಧಿಕಾರ ಎನ್ನುವುದು ಗೊತ್ತಾಗಲಿದೆ. ಸ್ಪಷ್ಟ ಜನಾದೇಶವೋ? ಮತ್ತೆ ಅತಂತ್ರ ಫಲಿತಾಂಶವೋ ಎಂಬುದು ಗೊತ್ತಾಗಲಿದೆ. ಮೊದಲು ಅಂಚೆ ಮತ, ನಂತರ ಮನೆ ಮತ, ಕೊನೆಗೆ ಇವಿಎಂಗಳ ಮತಗಳನ್ನು ಎಣಿಕೆ ಮಾಡಲಾಗುತ್ತದೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ