×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅನಂತ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಕಣಕ್ಕೆ
ಗುರುವಾರ, 27 ಮಾರ್ಚ್ 2014 (18:50 IST)
PR
ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬಿಜೆಪಿ ಹಿರಿಯ ನಾಯಕ ಅನಂತಕುಮಾರ್ ವಿರುದ್ಧ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.
ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುತಾಲಿಕ್ ನಿನ್ನೆ ತಮ್ಮ ಬೆಂಬಲಿಗರ ಮೂಲಕ ನಾಮಪತ್ರ ಸಲ್ಲಿಸಿದ್ದರು.
ಮುತಾಲಿಕ್ ನಾಮಪತ್ರದಲ್ಲಿ ದೋಷವಿದೆ ಎಂದು ಬಿಜೆಪಿ ಆರೋಪಿಸಿರುವ ಮಧ್ಯೆಯೇ ನಾಮಪತ್ರವನ್ನು ಚುನಾವಣಾಧಿಕಾರಿ ಸಿಂಧು ಎಂದು ಘೋಷಿಸಿದ್ದಾರೆ.
ಇದರಿಂದಾಗಿ ಲೋಕಸಭಾ ಚುನಾವಣೆಯ ಕಣ ರಂಗೇರಿದೆ. ಮುತಾಲಿಕ್ ತಮ್ಮ ಎದುರಾಳಿ ಅನಂತಕುಮಾರ್ ವಿರುದ್ಧ ಸೇಡು ತೀರಿಸಿಕೊಳ್ಳುವ ಗುರಿ ಹೊಂದಿದ್ದಾರೆ.
ಬಿಜೆಪಿ ಪಕ್ಷದಿಂದ ಹೊರದಬ್ಬಿ ಅವಮಾನಗೊಳಿಸುವ ಹಿಂದೆ ಅನಂತಕುಮಾರ್ ಕೈವಾಡವಿದೆ ಎಂದು ಮುತಾಲಿಕ್ ಆರೋಪಿಸಿದ್ದರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x