ಎನ್.ವಿ. ರಮಣ ಅವರನ್ನು ಕೂಡ ಒಳಗೊಂಡ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. ನೈಸರ್ಗಿಕ ವಿಕೋಪಕ್ಕೆ ಗುರಿಯಾದ ಪ್ರದೇಶಗಳಿಗೆ ತುರ್ತು ಮಾರ್ಗದರ್ಶಕಗಳನ್ನು ಅನುಷ್ಠಾನ ಮಾಡುವಂತೆ ಕೋರುವ ವಿಚಾರಣೆಯಲ್ಲಿ ಬರಪೀಡಿತ ರೈತರಿಗೆ ಪರಿಹಾರದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದಾಗ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿತು.