ನಾಯಕತ್ವದಲ್ಲಿ ಬದಲಾವಣೆಯೇ ಇಲ್ಲ; ಈಶ್ವರಪ್ಪ ಪ್ಲೇಟ್ ಚೇಂಜ್

ಭಾನುವಾರ, 18 ಮಾರ್ಚ್ 2012 (16:26 IST)
PR
ಹಸನ್ಮುಕಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ರಾಜ್ಯ ಶಾಸಕಾಂಗದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಸಂದರ್ಭದಲ್ಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ತಮ್ಮ ನಾಯಕ; ನಮ್ಮ ನಾಯಕತ್ವದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ, ಇದೀಗ ಮಾತು ಬದಲಾಯಿಸಿ ಮುಖ್ಯ ಮಂತ್ರಿ ಸದಾನಂದ ಗೌಡರೇ ನಮ್ಮ ನಾಯಕ; ಆ ವಿಷಯದಲ್ಲಿ ಎರಡು ಮಾತಿಲ್ಲ. ಹಾಗೂ ಪಕ್ಷದ ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ